Thursday, May 16, 2024
Homeತಾಜಾ ಸುದ್ದಿಉಕ್ರೇನ್ ನಲ್ಲಿ ಸಾವನ್ನಪ್ಪಿದ ನವೀನ್ ಮೃತದೇಹ ಸೋಮವಾರ ಬೆಂಗಳೂರಿಗೆ : ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್...

ಉಕ್ರೇನ್ ನಲ್ಲಿ ಸಾವನ್ನಪ್ಪಿದ ನವೀನ್ ಮೃತದೇಹ ಸೋಮವಾರ ಬೆಂಗಳೂರಿಗೆ : ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮೂಲಕ ಮಾಹಿತಿ

spot_img
- Advertisement -
- Advertisement -

ಬೆಂಗಳೂರು: ಇತ್ತೀಚೆಗೆ ಉಕ್ರೇನ್ ನಲ್ಲಿ ರಷ್ಯಾ ದಾಳಿ ಸಂದರ್ಭದಲ್ಲಿ ಮೃತ ಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ದಿ. 21-3-2022, ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

- Advertisement -
spot_img

Latest News

error: Content is protected !!