- Advertisement -
- Advertisement -
ನವದೆಹಲಿ: ಕೊರೋನಾ ಅಬ್ಬರಕ್ಕೆ ನೌಕಾಪಡೆಯ ಹಿರಿಯ ಜಲಾಂತರ್ಗಾಮಿ ನೌಕೆ ವೈಸ್ ಅಡ್ಮಿರಲ್ ಶ್ರೀಕಾಂತ್ ಬಲಿಯಾಗಿದ್ದಾರೆ. ವೈಸ್ ಅಡ್ಮಿರಲ್ ಶ್ರೀಕಾಂತ್ ಅವರು ಪ್ರಾಜೆಕ್ಟ್ ಸೀಬರ್ಡ್ ನ ಮಹಾನಿರ್ದೇಶಕರಾಗಿದ್ದರು.ಅವರು ದೆಹಲಿಯ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಶ್ರೀಕಾಂತ್ ಈ ಹಿಂದೆ ಇನ್ಸ್ಪೆಕ್ಟರ್ ಜನರಲ್ ನ್ಯೂಕ್ಲಿಯರ್ ಸೇಫ್ಟಿ ಮತ್ತು ನ್ಯಾಷನಲ್ ಡಿಫೆನ್ಸ್ ಕಾಲೇಜಿನ ಕಮಾಂಡೆಂಟ್ ನೇಮಕಾತಿಗಳನ್ನು ನಿರ್ವಹಿಸಿದ್ದರು.ಕೊರೋನಾ ವೈರಸ್ ಗೆ ಒಬ್ಬ ನಿಷ್ಠಾವಂತ ಅಧಿಕಾರಿ ಸಾವನ್ನಪ್ಪಿದ್ದು ತುಂಬಲಾರದ ನಷ್ಟವಾಗಿ ಪರಿಣಮಿಸಿದೆ.
- Advertisement -