Saturday, May 4, 2024
Homeಕರಾವಳಿಬೆಳ್ತಂಗಡಿ: ನೇತ್ರಾವತಿ ಉಳಿಸಿ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥಾ ರದ್ದು

ಬೆಳ್ತಂಗಡಿ: ನೇತ್ರಾವತಿ ಉಳಿಸಿ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥಾ ರದ್ದು

spot_img
- Advertisement -
- Advertisement -

ಬೆಳ್ತಂಗಡಿ: ನೇತ್ರಾವತಿ ಉಳಿಸಿ ಹೋರಾಟ ಸಮಿತಿ ವತಿಯಿಂದ ಅಕ್ರಮ ಮರುಳುಗಾರಿಕೆ ವಿರೋಧಿಸಿ ಹಮ್ಮಿಕೊಂಡಿದ್ದ ಮುಂಡಾಜೆಯಿಂದ ಉಪ್ಪಿನಂಗಡಿ ವರೆಗಿನ ಕಾಲ್ನಡಿಗೆ ಜಾಥಾವನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ನೇತ್ರಾವತಿ ಉಳಿಸಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ರಕ್ಷಿತ್ ಶಿವಾರಾಂ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

- Advertisement -
spot_img

Latest News

error: Content is protected !!