- Advertisement -
- Advertisement -
ಉಜಿರೆ: ಎಸ್ಡಿಎಂ ಶಿಕ್ಷಣ ಸಂಸ್ಥೆಯ ನೂತನ ಕಾರ್ಯದರ್ಶಿಯಾಗಿ ಡಾ ಸತೀಶ್ ಚಂದ್ರರವರು ಆಯ್ಕೆಯಾಗಿದ್ದಾರೆ. ನಿವೃತ್ತ ಪ್ರಾಂಶುಪಾಲರಾದ ಡಾ. ಸತೀಶ್ ಚಂದ್ರರವರು ಬೆಳ್ತಂಗಡಿ ಮೂಲದ ಸೂರ್ಯ ಗುತ್ತು ಮನೆತನದವರು.
ಇವರು ಈ ಹಿಂದೆ ಉಪಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದು, ಇದೀಗ ಎಸ್ಡಿಎಂ ಶಿಕ್ಷಣ ಸಂಸ್ಥೆಯ ನೂತನ ಕಾರ್ಯದರ್ಶಿಯಾಗಿದ್ದಾರೆ. ಹಲವರು ಡಾ. ಸತೀಶ್ ಚಂದ್ರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
- Advertisement -