Tuesday, May 21, 2024
Homeತಾಜಾ ಸುದ್ದಿಬಂಟ್ವಾಳ: ಎನ್ಐಎ ಸರ್ಕಾರದ ಅಣತಿಯಂತೆ ಕೆಲಸ ಮಾಡುತ್ತಿದೆ: ತನಿಖೆ ಪಾರದರ್ಶಕವಾಗಿರಲಿ: ರಿಯಾಜ್ ಫರಂಗಿಪೇಟೆ

ಬಂಟ್ವಾಳ: ಎನ್ಐಎ ಸರ್ಕಾರದ ಅಣತಿಯಂತೆ ಕೆಲಸ ಮಾಡುತ್ತಿದೆ: ತನಿಖೆ ಪಾರದರ್ಶಕವಾಗಿರಲಿ: ರಿಯಾಜ್ ಫರಂಗಿಪೇಟೆ

spot_img
- Advertisement -
- Advertisement -

ಬಂಟ್ವಾಳ : ಎಸ್​ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗಿಪೇಟೆ ಮನೆಯ ಮೇಲೆ ಇಂದು ಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿ ಹಲವು ದಾಖಲೆಗಳನ್ನು ಪರಿಶೀಲಿಸಿದ್ದಾರೆ.  

ಇನ್ನು ದಾಳಿಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ  ರಿಯಾಝ್ ಫರಂಗಿಪೇಟೆ, ಎನ್ ಐ ಎ ಜುಲೈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆ ಕೇಳಿತ್ತು. ದಾಖಲೆಗಳ ಪರಿಶೀಲನೆ ನಡೆಸಿದೆ. ಮುಂದೆಯೂ ತನಿಖೆಗೆ ಸಹಕಾರ ನೀಡುತ್ತೇನೆ. ನನ್ನ ಮತ್ತು ನನ್ನ ಪತ್ನಿಯ ಮೊಬೈಲ್ ನ್ನು ಎನ್ ಐ ಎ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಹಾಗೇ ಎನ್ ಐಎ ಸರ್ಕಾರದ ಅಣತಿಯಂತೆ ಕೆಲಸ ಮಾಡುತ್ತಿದೆ. ಎನ್‌ಐಎ ತನಿಖೆ ಪಾರದರ್ಶಕವಾಗಿರಲಿ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!