- Advertisement -
- Advertisement -
ಕಾರ್ಕಳ: ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯಲು ಹಣದ ಅಭಾವ ಉಂಟಾಗಿ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿಟ್ಟೆ ಮದನಾಡು ಎಂಬಲ್ಲಿ ನಡೆದಿದೆ. . ಮಂಜುನಾಥ್ (34) ಆತ್ಮಹತ್ಯೆಗೆ ಶರಣಾದ ಯುವಕ.
ಮನೆಯ ಬಳಿ ಇರುವ ನಿರ್ಮಾಣ ಹಂತದ ಶೆಡ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ
- Advertisement -