Monday, June 30, 2025
Homeಕರಾವಳಿಉಡುಪಿಕಾರ್ಕಳ: ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯಲು ಹಣದ ಅಭಾವ: ಮನನೊಂದ ಯುವಕ ಆತ್ಮಹತ್ಯೆ

ಕಾರ್ಕಳ: ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯಲು ಹಣದ ಅಭಾವ: ಮನನೊಂದ ಯುವಕ ಆತ್ಮಹತ್ಯೆ

spot_img
- Advertisement -
- Advertisement -

ಕಾರ್ಕಳ: ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯಲು ಹಣದ ಅಭಾವ ಉಂಟಾಗಿ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿಟ್ಟೆ ಮದನಾಡು ಎಂಬಲ್ಲಿ ನಡೆದಿದೆ.  . ಮಂಜುನಾಥ್ (34) ಆತ್ಮಹತ್ಯೆಗೆ ಶರಣಾದ ಯುವಕ.

ಮನೆಯ ಬಳಿ ಇರುವ ನಿರ್ಮಾಣ ಹಂತದ ಶೆಡ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ

- Advertisement -
spot_img

Latest News

error: Content is protected !!