- Advertisement -
- Advertisement -
ಬೆಳಗಾವಿ: ಅಡಿಕೆ ಬೆಳೆಗೆ ಇನ್ನು ಭವಿಷ್ಯವಿಲ್ಲ. ಮುಂದಿನ ಐದು ಹತ್ತು ವರ್ಷಗಳಲ್ಲಿ ಅಡಿಕೆ ಬೆಳೆಗಾರ ಬೀದಿಗೆ ಬೀಳಬಹುದು. ಈ ಬೆಳೆಗೆ ಪ್ರೋತ್ಸಾಹ ನೀಡಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಸಚಿವರು ಈ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ. ಅಲ್ಲದೇ ಸದನದಲ್ಲೀ ಇವರ ಹೇಳಿಕೆಗೆ ಟೀಕೆ ವ್ಯಕ್ತವಾಗಿದೆ. ಅಡಿಕೆಯನ್ನೇ ನಂಬಿ ಜೀವನ ಸಾಗಿಸುತ್ತಿರುವ ವಿಶೇಷವಾಗಿ ಮಲೆನಾಡು, ಕರಾವಳಿ ಭಾಗದ ಜನರು ಸಚಿವರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- Advertisement -