Monday, April 29, 2024
Homeಕರಾವಳಿಕೋವಿಡ್ ಸೋಂಕಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಓರ್ವ ಸಾವು

ಕೋವಿಡ್ ಸೋಂಕಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಓರ್ವ ಸಾವು

spot_img
- Advertisement -
- Advertisement -

ಬೆಂಗಳೂರು: ಕೋವಿಡ್ ಸೋಂಕಿನಿಂದ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಾವು ಸಂಭವಿಸಿದೆ. ರಾಜ್ಯದಲ್ಲಿ ಇಂದು ಒಟ್ಟು 379 ಹೊಸ ಕೋವಿಡ್ -19 ಸೋಂಕು ಪತ್ತೆಯಾಗಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಟ್ಟು 18 ಹೊಸ ಪ್ರಕರಣಗಳು ಪತ್ತೆಯಾಗಿದ್ದರೆ, ಉಡುಪಿ ಜಿಲ್ಲೆಯಲ್ಲಿ 7 ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ 87 ಸಕ್ರೀಯ ಪ್ರಕರಣಗಳು ಇದ್ದರೆ, 18 ರೋಗಿಗಳು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ‌.

ಉಡುಪಿ ಜಿಲ್ಲೆಯಲ್ಲಿ 47 ಸಕ್ರೀಯ ಪ್ರಕರಣಗಳಿದ್ದು, 7 ಸೋಂಕಿತರು ಇಂದು ಗುಣಮುಖರಾಗಿದ್ದಾರೆ.

- Advertisement -
spot_img

Latest News

error: Content is protected !!