Sunday, May 19, 2024
Homeತಾಜಾ ಸುದ್ದಿಕಡಬ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗೋಕಳ್ಳತನಕ್ಕೆ ಯತ್ನ: ಪ್ರಕರಣದಲ್ಲಿ ಒಬ್ಬನ ಬಂಧನ, ಮೂವರಿಗೆ ಮುಂದುವರೆದ ಹುಡುಕಾಟ

ಕಡಬ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗೋಕಳ್ಳತನಕ್ಕೆ ಯತ್ನ: ಪ್ರಕರಣದಲ್ಲಿ ಒಬ್ಬನ ಬಂಧನ, ಮೂವರಿಗೆ ಮುಂದುವರೆದ ಹುಡುಕಾಟ

spot_img
- Advertisement -
- Advertisement -

ಕಡಬ :ಕಳೆದ ಮಾರ್ಚ್‌ ತಿಂಗಳಲ್ಲಿ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತರು ಕಾರಿನಲ್ಲಿ ಬಂದು ದನವನ್ನು ಕದಿಯಲು ಪ್ರಯತ್ನ ಮಾಡಿದ ಘಟನೆ ನಡೆದಿತ್ತು.

ಈ ಕುರಿತಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 37/2022 ಕಲಂ :379,511 ಐಪಿಸಿ ರಂತೆ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಮರ್ ಫಾರೂಕ್ ಎಂಬಾತನನ್ನು ಸುಬ್ರಹ್ಮಣ್ಯ ಪೋಲೀಸರು ಬಂಧಿಸಿದ್ದಾರೆ.ಉಳಿದ 3 ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಅವರ ಪತ್ತೆಗೆ ಬಲೆ ಬೀಸಿದ್ದಾರೆ.

- Advertisement -
spot_img

Latest News

error: Content is protected !!