- Advertisement -
- Advertisement -
ನವದೆಹಲಿ: ದೇಶಾದ್ಯಂತ ಜೂನ್ 30ರವರೆಗೆ ರೈಲುಗಳ ಸಂಚಾರ ರದ್ದುಗೊಳಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.
ಜೂನ್ 30ರವರೆಗೆ ಕಾಯ್ದಿರಿಸಿದ್ದ ಎಲ್ಲಾ ಟಿಕೆಟ್ಗಳನ್ನು ರೈಲ್ವೆ ಇಲಾಖೆ ರದ್ದುಗೊಳಸಿದೆ. ಹಾಗೆಯೇ ಹಣವನ್ನು ಪ್ರಯಾಣಿಕರ ಖಾತೆಗಳಿಗೆ ಹಿಂದಿರುಗಿಸುವುದಾಗಿ ತಿಳಿಸಿದೆ. ಶ್ರಮಿಕ ರೈಲು ಎಂದಿನಂತೆ ಸಂಚಾರ ನಡೆಸಲಿದೆ.
- Advertisement -