Wednesday, May 22, 2024
Homeಕರಾವಳಿದೈವ ನರ್ತನ ಮಾಡುವಾಗಲೇ ಕುಸಿದು ಬಿದ್ದು ದೈವ ನರ್ತಕ ಸಾವನ್ನಪ್ಪಿದ ಪ್ರಕರಣ; ಮೃತ ಕಾಂತು ಅಜಿಲರ...

ದೈವ ನರ್ತನ ಮಾಡುವಾಗಲೇ ಕುಸಿದು ಬಿದ್ದು ದೈವ ನರ್ತಕ ಸಾವನ್ನಪ್ಪಿದ ಪ್ರಕರಣ; ಮೃತ ಕಾಂತು ಅಜಿಲರ ಕುಟುಂಬಕ್ಕೆ ಪಟ್ಲ ಫೌಂಡೇಶನಿಂದ ರೂ 1 ಲಕ್ಷ ರೂಪಾಯಿ ಆರ್ಥಿಕ ನೆರವು

spot_img
- Advertisement -
- Advertisement -

ಕಡಬ; ಇಲ್ಲಿನ ಎಡಮಂಗಲ ಎಂಬಲ್ಲಿ ದೈವ ನರ್ತನದ ವೇಳೆಯೇ ಕುಸಿದು ಬಿದ್ದು ಸಾವನ್ನಪ್ಪಿದ ದೈವ ನರ್ತಕ ಕಾಂತು ಅಜಿಲ ಅವರ ಕುಟುಂಬಕ್ಕೆ ಪಟ್ಲ ಫೌಂಡೇಷನ್ 1 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಣೆ ಮಾಡಿದೆ. ಆ ಮೂಲಕ ನೊಂದ ಕುಟುಂಬಕ್ಕೆ ಬೆಂಬಲವಾಗಿ ನಿಂತಿದೆ.

ಮಾರ್ಚ್ 30 ರಂದು ಇಡ್ಯಡ್ಕ ಎಂಬಲ್ಲಿ ಶಿರಾಡಿದೈವದ ನರ್ತನ ಸೇವೆ ವೇಳೆ ಏಕಾಏಕಿ ಕುಸಿದು ಬಿದ್ದು ಕಾಂತು ಅಜಿಲ ಸಾವನ್ನಪ್ಪಿದ್ದರು. ಇದೀಗ ಅವರ ಕುಟುಂಬಕ್ಕೆ ಪಟ್ಲ ಫೌಂಡೇಷನ್ 1 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಣೆ ಮಾಡಿದೆ.

- Advertisement -
spot_img

Latest News

error: Content is protected !!