- Advertisement -
- Advertisement -
ಮಂಗಳೂರು : ಕರ್ನಾಟಕ ರಾಜ್ಯದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ದಕ್ಷಿಣಕನ್ನಡ ಜಿಲ್ಲಾ ಸಂಸದರಾದ ಬ್ರಿಜೇಶ್ ಚೌಟ ಅವರಿಂದ 78ನೆಯ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಆರೋಗ್ಯ ಜಾಗೃತಿಯ ಬಗ್ಗೆ ಅರಿವು ಮೂಡಿಸಿದ ಸನ್ನಿಧಿ ಕಶೆಕೋಡಿಯನ್ನು ಗೌರವಿಸಿದರು.

- Advertisement -