- Advertisement -
- Advertisement -
ಕಟಪಾಡಿ: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಇಂದು ನಡೆದಿದೆ.
ಕಟಪಾಡಿ ಏಣಗುಡ್ಡೆ ಅಗ್ರಹಾರದ ನಿವಾಸಿ ಸತೀಶ್ ಮೃತಪಟ್ಟವರು.
ಸ್ಥಳಕ್ಕೆ ಕಟಪಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -