Friday, April 26, 2024
Homeಕರಾವಳಿಉಡುಪಿಪಡುಬಿದ್ರೆ: ಸ್ಕೂಟರ್‌ ಡಿಕ್ಕಿಯಾಗಿ ಪಾದಚಾರಿ ಮೃತ್ಯು

ಪಡುಬಿದ್ರೆ: ಸ್ಕೂಟರ್‌ ಡಿಕ್ಕಿಯಾಗಿ ಪಾದಚಾರಿ ಮೃತ್ಯು

spot_img
- Advertisement -
- Advertisement -

ಪಡುಬಿದ್ರೆ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಸ್ಕೂಟರ್‌ ಡಿಕ್ಕಿಯಾಗಿ ವ್ಯಕ್ತಿ ಮೃತಪಟ್ಟ ಘಟನೆ ಕಾಪುವಿನ ಬಡಾ ಗ್ರಾಮದ ಉಚ್ಚಿಲ ದೇವಸ್ಥಾನದ ಬಳಿಯ ರಾ.ಹೆ.ಯಲ್ಲಿ ನಡೆದಿದೆ.

ಎರ್ಮಾಳು ಬಡಾ ಗ್ರಾಮದ ಗೋಪಾಲ ಎ. ಕರ್ಕೆರ ಮೃತಪಟ್ಟವರು. ಘಟನೆ ಸಂಬಂಧ ಪಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!