- Advertisement -
- Advertisement -
ಉಡುಪಿ: ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಪುತ್ತೂರು ಗ್ರಾಮ ಅಂಬಾಗಿಲು ಬಳಿ ನಡೆದಿದೆ.
ಪುತ್ತೂರು ಗ್ರಾಮದ ಶಂಕರ ಬಿ ಆಚಾರ್ಯ ಮೃತಪಟ್ಟವರು. ಇನ್ನು ಘಟನೆ ಸಂಬಂಧ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -