Monday, May 6, 2024
Homeಕರಾವಳಿಉಡುಪಿಮಾಜಿ ಕೇಂದ್ರ ಸಚಿವ ಡಾ. ಮುರಳಿ ಮನೋಹರ ಜೋಶಿ ಅವರನ್ನು ಭೇಟಿಯಾದ ಪೇಜಾವರ ಶ್ರೀಗಳು

ಮಾಜಿ ಕೇಂದ್ರ ಸಚಿವ ಡಾ. ಮುರಳಿ ಮನೋಹರ ಜೋಶಿ ಅವರನ್ನು ಭೇಟಿಯಾದ ಪೇಜಾವರ ಶ್ರೀಗಳು

spot_img
- Advertisement -
- Advertisement -

ಉಡುಪಿ: ಮಾಜಿ ಕೇಂದ್ರ ಸಚಿವ , ರಾಮಜನ್ಮಭೂಮಿ ಆಂದೋಲನದ ಪ್ರಮುಖರಾಗಿದ್ದ ಡಾ. ಮುರಳಿ ಮನೋಹರ ಜೋಶಿ ಅವರನ್ನು ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಭೇಟಿಯಾಗಿ ಉಭಯ ಕುಶಲೋಪರಿ ನಡೆಸಿದರು


ದೆಹಲಿ ಪ್ರವಾಸದಲ್ಲಿರುವ ಶ್ರೀಗಳು ಅಯೋಧ್ಯಾ ಆಂದೋಲನದಲ್ಲಿ ಜೋಶಿ ಅವರ ಭೂಮಿಕೆಯನ್ನು ಪ್ರಶಂಸಿಸಿದರು. ಈ ವೇಳೆ ಹಿರಿಯ ಯತಿ ವಿಶ್ವೇಶ ತೀರ್ಥ ಶ್ರೀಗಳ ಜತೆಗಿನ ಒಡನಾಟವನ್ನು ಜೋಶಿ ಸ್ಮರಿಸಿಕೊಂಡರು. ಉಡುಪಿ ಶ್ರೀಕೃಷ್ಣನ ಪಂಚಲೋಹದ ವಿಗ್ರಹ, ಶಾಲು ಸಹಿತ ಫಲ ಮಂತ್ರಾಕ್ಷತೆಯನ್ನು ಜೋಶಿ ಅವರಿಗೆ ನೀಡಿ ಗೌರವಿಸಲಾಯಿತು.

- Advertisement -
spot_img

Latest News

error: Content is protected !!