Monday, May 13, 2024
Homeಕರಾವಳಿಉಡುಪಿಉಡುಪಿ: ಭೀಕರ ಅಪಘಾತದಲ್ಲಿ ನಗರಸಭೆಯ ವ್ಯವಸ್ಥಾಪಕ ಸಾವು !

ಉಡುಪಿ: ಭೀಕರ ಅಪಘಾತದಲ್ಲಿ ನಗರಸಭೆಯ ವ್ಯವಸ್ಥಾಪಕ ಸಾವು !

spot_img
- Advertisement -
- Advertisement -

ಉಡುಪಿ : ಕುಂಜಿಬೆಟ್ಟು ಮುಖ್ಯ ರಸ್ತೆಯಲ್ಲಿ ಇರುವ ಡಿವೈಡರ್ ದಾಟುತ್ತಿದ್ದ ವೆಂಕಟರಮಣ ಇವರ ಶೂ ಡಿವೈಡರ್ಗೆ ಸಿಲುಕಿ ಆಯತಪ್ಪಿ ಬಿದ್ದಾಗ ಓಮಿನಿ ಕಾರೊಂದು ಇವರಿಗೆ ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ತೀವ್ರವಾಗಿ ಇವರಿಗೆ ಗಾಯವಾಗಿತ್ತು. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು . ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದಾರೆ. ಇವರು ನಗರಸಭೆಯ ವ್ಯವಸ್ಥಾಪಕ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದರು. ಮೃತರು ಪತ್ನಿ , ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ .

- Advertisement -
spot_img

Latest News

error: Content is protected !!