- Advertisement -
- Advertisement -
ಕಾಪು: ಜೊತೆಜೊತೆಯಲಿ ಸೀರಿಯಲ್ನ ಅನು ಸಿರಿಮನೆ ಖ್ಯಾತಿಯ ನಟಿ ಮೇಘಾ ಶೆಟ್ಟಿಯವರು ಪೇಟೆಬೆಟ್ಟು ಬಬ್ಬು ಸ್ವಾಮಿ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.
ಕೊರಗಜ್ಜನ ಕ್ಷೇತ್ರದಲ್ಲಿ ಇಷ್ಟಾರ್ಥ ನೆರವೇರಿಸುವಂತೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ಭಗವಾನ್ ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ಅಧ್ಯಕ್ಷರಾದ ಹರಿಶ್ಚಂದ್ರ ಫಿಲಾರ್ ಇನ್ನಿತರರು ಉಪಸ್ಥಿತರಿದ್ದರು.
- Advertisement -