- Advertisement -
- Advertisement -
ಬೆಳ್ತಂಗಡಿ: ಇಲ್ಲಿನ ವಾಲ್ಮಿಕಿ ಆಶ್ರಮ ಶಾಲೆ ನೆರಿಯ ಇಲ್ಲಿ ಪೋಷಕರ ಸಭೆ ನಡೆಸಲಾಯಿತು ಇ ಸಭೆಯಲ್ಲಿ ಬಿಟ್ಟು ಹೋಗುತ್ತಿರುವ 7ನೇ ತರಗತಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸ್ಮರಣಾರ್ಥವಾಗಿ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸಹ ಶಿಕ್ಷಕಿ ಕುಮಾರಿ ವಿನೋದ ಗಿಡಗಳನ್ನು ನೀಡಿ ಪ್ರೀತಿಯಿಂದ ಕಳುಹಿಸಿ ಕೊಟ್ಟರು.
- Advertisement -