Wednesday, May 15, 2024
Homeತಾಜಾ ಸುದ್ದಿದಯವಿಟ್ಟು ಬಾಯ್ಕಾಟ್ ಬಾಲಿವುಡ್ ನಿಲ್ಲಿಸಿ: ಯೋಗಿ ಆದಿತ್ಯನಾಥ್‌ಗೆ ನಟ ಸುನಿಲ್‌ ಶೆಟ್ಟಿ ಮನವಿ

ದಯವಿಟ್ಟು ಬಾಯ್ಕಾಟ್ ಬಾಲಿವುಡ್ ನಿಲ್ಲಿಸಿ: ಯೋಗಿ ಆದಿತ್ಯನಾಥ್‌ಗೆ ನಟ ಸುನಿಲ್‌ ಶೆಟ್ಟಿ ಮನವಿ

spot_img
- Advertisement -
- Advertisement -

ಬಾಯ್ಕಾಟ್​ ಬಾಲಿವುಡ್​ ಎಂಬ ಟ್ರೆಂಡ್​ ನಿಲ್ಲಿಸುವಂತ ಬಾಲಿವುಟ್‌ ನಟ ಸುನೀಲ್​ ಶೆಟ್ಟಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಮನವಿ ಮಾಡಿದ್ದಾರೆ. ಸುನೀಲ್​ ಶೆಟ್ಟಿ, ಜಾಕಿ ಶ್ರಾಫ್​, ಸೋನು ನಿಗಮ್​, ಕೈಲಾಶ್​ ಖೇರ್​ ಸೇರಿದಂತೆ ಅನೇಕರು ಯೋಗಿ ಆದಿತ್ಯನಾಥ್​ ಅವರನ್ನು ಮುಂಬೈನಲ್ಲಿ ಭೇಟಿ ಮಾಡಿದ್ದಾರೆ.

ಈ ವೇಳೆ ಹಲವು ಮಹತ್ವದ ವಿಚಾರಗಳು ಚರ್ಚೆ ಆಗಿವೆ. ಸುನೀಲ್​ ಶೆಟ್ಟಿ ಅವರ ಮಾತು ಗಮನ ಸೆಳೆದಿದೆ. ‘ನಾವು ಒಳ್ಳೆಯ ಕೆಲಸ ಮಾಡುತ್ತಿದ್ದೇವೆ ಎಂಬ ಸತ್ಯವನ್ನು ಎಲ್ಲರಿಗೂ ತಿಳಿಸಬೇಕಿದೆ. ಕೆಲವರು ಕೆಟ್ಟವರು ಇರಬಹುದು. ಆದರೆ ಇಡೀ ಚಿತ್ರರಂಗ ಕೆಟ್ಟದ್ದಲ್ಲ. ನಾವು ಒಳ್ಳೆಯ ಸಿನಿಮಾ ಮಾಡಿದ್ದೇವೆ. ಎಲ್ಲರೂ ಜೊತೆಯಾಗಿ ಬಾಯ್ಕಾಟ್​ ಬಾಲಿವುಡ್​ ಎಂಬ ಟ್ರೆಂಡ್​ ನಿಲ್ಲಿಸಬೇಕಿದೆ’ ಎಂದು ಸುನೀಲ್​ ಶೆಟ್ಟಿ ಹೇಳಿದ್ದಾರೆ.

- Advertisement -
spot_img

Latest News

error: Content is protected !!