- Advertisement -
- Advertisement -
ನವದೆಹಲಿ: ಭಾರತ ಸೇರಿದಂತೆ ವಿಶ್ವಾದ್ಯಂತ ಕೋವಿಡ್ 19 ವೈರಸ್ ಅಟ್ಟಹಾಸ ಮಿತಿ ಮೀರತೊಡಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ 8ಗಂಟೆಗೆ ಮತ್ತೆ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
- Advertisement -
