- Advertisement -
- Advertisement -
ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕೌಕ್ರಾಡಿ ನಿವಾಸಿ ರಮೇಶ ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಸೆಪ್ಟೆಂಬರ್ 10ರಂದು ನೆಲ್ಯಾಡಿಯಲ್ಲಿ ಹೆಡ್ ಕಾನ್ಸ್ಟೇಬಲ್ ದಯಾನಂದ ಹಾಗೂ ಕಾನ್ಸ್ಟೇಬಲ್ ರವಿರಾಜ್ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
- Advertisement -


