Wednesday, May 1, 2024
Homeಕರಾವಳಿಮಂಗಳೂರಿನಲ್ಲಿ ಜ್ಯುವೆಲ್ಲರಿ ಶಾಪ್ ಸಿಬ್ಬಂದಿಯನ್ನು ಕೊಲೆಗೈದ ಪ್ರಕರಣ; ಹಂತಕನ ಇನ್ನಷ್ಟು ಫೋಟೋಗಳನ್ನು ಬಿಡುಗಡೆ ಮಾಡಿದ ಪೊಲೀಸರು      

ಮಂಗಳೂರಿನಲ್ಲಿ ಜ್ಯುವೆಲ್ಲರಿ ಶಾಪ್ ಸಿಬ್ಬಂದಿಯನ್ನು ಕೊಲೆಗೈದ ಪ್ರಕರಣ; ಹಂತಕನ ಇನ್ನಷ್ಟು ಫೋಟೋಗಳನ್ನು ಬಿಡುಗಡೆ ಮಾಡಿದ ಪೊಲೀಸರು      

spot_img
- Advertisement -
- Advertisement -

ಮಂಗಳೂರು : ಇಲ್ಲಿನ ಹಂಪನಕಟ್ಟೆಯ ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬ್ಬಂದಿಯೊಬ್ಬರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿದಂತೆ ಪೊಲೀಸರು ಹಂತಕನ ಇನ್ನಷ್ಟು ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ.

ಕೊಲೆಗಾರ ಚಲನವಲನ  ಸಿಸಿಟಿವಿಗಳಲ್ಲಿ ದಾಖಲಾಗಿದ್ದು,  ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಕಂಡುಬಂದಲ್ಲಿ, ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಅಧಿಕಾರಿಗಳ ಮೊಬೈಲ್ ಫೋನ್ ಸಂಖ್ಯೆಗೆ ಮಾಹಿತಿಯನ್ನು ನೀಡುವಂತೆ ಕೋರಲಾಗಿದೆ. ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿಡಲಾಗುವುದು’ ಎಂದು ನಗರ ಪೊಲೀಸರು ತಿಳಿಸಿದ್ದಾರೆ.

ಮಾಹಿತಿದಾರರು ಈ ಕೆಳಗಿನ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ:
ಎಸಿಪಿ ಸಿಸಿಬಿ, ಮಂಗಳೂರು ನಗರ ಪಿ ಎ ಹೆಗ್ಡೆ (9945054333)
ಎಸಿಪಿ ಕೇಂದ್ರ ಉಪ ವಿಭಾಗ, ಮಂಗಳೂರು ನಗರ, ಮಹೇಶ್ ಕುಮಾರ್ – (9480805320)

- Advertisement -
spot_img

Latest News

error: Content is protected !!