- Advertisement -
- Advertisement -
ಬೆಂಗಳೂರು; ದೈವಾರಾಧನೆ ಹಿಂದೂ ಸಂಸ್ಕೃತಿಯಲ್ಲ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿರುವ ನಟ ಚೇತನ್ಗೆ ಮಸಿ ಬಳಿಯಲು ತೆರಳುತ್ತಿದ್ದ 12 ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿನ್ನೆ ಶೇಷಾದ್ರಿಪುರಂನಲ್ಲಿರುವ ನಟ ಚೇತನ್ ಮನೆ ಬಳಿ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದು, ಈ ವೇಳೆ ಮುಖಕ್ಕೆ ಮಸಿ ಬಳಿಯಲು ಮುಂದಾದಾಗ ಕಾರ್ಯಕರ್ತರನ್ನು ಪೊಲೀಸರಿ ವಶಕ್ಕೆ ಪಡೆದಿದ್ದಾರೆ.
- Advertisement -