- Advertisement -
- Advertisement -
ಬೆಂಗಳೂರು: ಹೃದಯಾಘಾತದಿಂದ ಪೊಲೀಸ್ ಇನ್ಸ್ ಪೆಕ್ಟರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ K.R.ಪುರ ಠಾಣೆ ಇನ್ಸ್ಪೆಕ್ಟರ್ ನಂದೀಶ್ ಎಂಬ ಮೃತ ಇನ್ಸ್ಪೆಕ್ಟರ್. ಹೃದಯಾಘಾತದಿಂದ ಕೆ.ಆರ್.ಪುರ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಂದೀಶ್ ಮೈಸೂರಿನ ಹುಣಸೂರು ನಿವಾಸಿಯಾಗಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ 2019 ರಿಂದ 2020ರವರೆಗೆ ಕಾರ್ಯ ನಿರ್ವಹಿಸಿದ್ದರು. ಕಳೆದ ವಾರವಷ್ಟೇ ಇನ್ಸ್ಪೆಕ್ಟರ್ ನಂದೀಶ್ ಸಸ್ಪೆಂಡ್ ಆಗಿದ್ದರು. ಏರಿಯಾದಲ್ಲಿ ಅವಧಿ ಮೀರಿ ಪಬ್ ನಡೆಸಲು ಅವಕಾಶ ನೀಡಿದ್ದಕ್ಕೆ ಅಮಾನತು ಮಾಡಿ ಕಮಿಷನರ್ ಪ್ರತಾಪ್ ರೆಡ್ಡಿ ಆದೇಶಿಸಿದ್ದರು. ಇದೀಗ ಅವರಿಗೆ ಹೃದಯಾಘಾತದಿಂದ ಸಾವನ್ನಪ್ಪಿ
- Advertisement -