- Advertisement -
![]()
- Advertisement -
ಮಂಗಳೂರು: 2021-22 ನೇ ಸಾಲಿನ ಭಾರತದ ಪ್ರತಿಷ್ಠಿತ ಗೌರವಾನ್ವಿತ ರಾಷ್ಟ್ರಪತಿಗಳ ವಿಶೇಷ ಸೇವಾ ಪದಕಕ್ಕೆ ಕರ್ನಾಟಕ ಪೊಲೀಸ್ ಇಲಾಖೆಯ ಪೊಲೀಸ್ ಅಧಿಕಾರಿ ಶ್ರೀ ವಿಜಯ್ ಕಾಂಚನ್ ಅವರು ಆಯ್ಕೆಯಾಗಿದ್ದಾರೆ.
ಪ್ರಸ್ತುತ ಇವರು ಮಂಗಳೂರು ನಾರ್ಕೊಟೀಕ್ ಆಂಡ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
- Advertisement -


