- Advertisement -
- Advertisement -
ಬೆಳ್ಳಾರೆ: ಶಾಂತಿಯುತ ಗಣೇಶೋತ್ಸವ ಆಚರಣೆಗಾಗಿ ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪುತ್ತೂರು ಡಿವೈಎಸ್ಪಿ ಡಾ. ವೀರಯ್ಯ ಹೀರೆಮರ್ ರ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನ ನಡೆಯಿತು.
ಪಥಸಂಚಲನದಲ್ಲಿ ವಿದ್ಯಾರ್ಥಿಗಳು ಕೂಡಾ ಭಾಗಿಯಾಗಿ ಪೊಲೀಸರಿಗೆ ಸಾಥ್ ನೀಡಿದ್ರು. ಇತ್ತೀಚೆಗೆ ಬೆಳ್ಳಾರೆಯಲ್ಲಿ ಅಹಿತಕರ ಘಟನೆ ನಡೆದಿದ್ದು, ಬಂದೋಬಸ್ತ್ ಗಾಗಿ ಬಂದ ಪೊಲೀಸ್ ಅಧಿಕಾರಿಗಳು, ವಿವಿಧ ಪೊಲೀಸ್ ಠಾಣೆಯ ಸಿಬ್ಬಂದಿ ಪಥ ಸಂಚಲನದಲ್ಲಿ ಭಾಗವಹಿಸಿದ್ರು..
- Advertisement -