- Advertisement -
- Advertisement -
ಕಡಬ: ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆದ ಪೊಲೀಸರು ಒಂದು ತಲೆ ಕಡಿದ ದನ ಹಾಗೂ ಮಾಂಸಕ್ಕಾಗಿ ತಂದಿದ್ದ ಇತರೆ ಜಾನುವಾರುಗಳನ್ನು ವಶ ಪಡಿಸಿಕೊಂಡಿರುವ ಘಟನೆ ಕಡಬದ ಕರಾಳ ಸಮೀಪದ ಚಿಮರಡ್ಡ ಎಂಬಲ್ಲಿ ನಡೆದಿದೆ.
ಕಡಬ ಎಸ್ ಐ ಆಂಜನೇಯ ರೆಡ್ಡಿ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿ ವೇಳೆ ಆರೋಪಿ ಫಾರೂಕ್ ಹಾಗೂ ಇತರರು ಪರಾರಿಯಾಗಿದ್ದಾರೆ ಎನ್ನಲಾಗಿದೆ. ದಾಳಿಯ ವೇಳೆ ಸಾರ್ವಜನಿಕರು ಜಮಾಯಿಸಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮಾಂಸಕ್ಕಾಗಿ ತಂದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದಾರೆ.
- Advertisement -