Friday, May 17, 2024
Homeಕರಾವಳಿಕಡಬ: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ :ಮಾಂಸಕ್ಕಾಗಿ ತಂದ ಜಾನುವಾರುಗಳ ವಶ

ಕಡಬ: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ :ಮಾಂಸಕ್ಕಾಗಿ ತಂದ ಜಾನುವಾರುಗಳ ವಶ

spot_img
- Advertisement -
- Advertisement -

ಕಡಬ: ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆದ ಪೊಲೀಸರು ಒಂದು ತಲೆ ಕಡಿದ ದನ ಹಾಗೂ ಮಾಂಸಕ್ಕಾಗಿ ತಂದಿದ್ದ ಇತರೆ ಜಾನುವಾರುಗಳನ್ನು ವಶ ಪಡಿಸಿಕೊಂಡಿರುವ ಘಟನೆ ಕಡಬದ ಕರಾಳ ಸಮೀಪದ ಚಿಮರಡ್ಡ ಎಂಬಲ್ಲಿ ನಡೆದಿದೆ.

ಕಡಬ ಎಸ್ ಐ ಆಂಜನೇಯ ರೆಡ್ಡಿ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿ ವೇಳೆ ಆರೋಪಿ ಫಾರೂಕ್ ಹಾಗೂ ಇತರರು ಪರಾರಿಯಾಗಿದ್ದಾರೆ ಎನ್ನಲಾಗಿದೆ. ದಾಳಿಯ ವೇಳೆ ಸಾರ್ವಜನಿಕರು ಜಮಾಯಿಸಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮಾಂಸಕ್ಕಾಗಿ ತಂದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದಾರೆ.

- Advertisement -
spot_img

Latest News

error: Content is protected !!