- Advertisement -
- Advertisement -
ಬೆಳ್ತಂಗಡಿ : ಕಾರ್ಕಳ ವಿಭಾಗದ ನಕ್ಸಲ್ ನಿಗ್ರಹ ದಳದಲ್ಲಿ ಕಳೆದ ಮೂರು ವರ್ಷ ಐದು ತಿಂಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಆನಂದ್ ವಿ.ಟಿ ಅವರನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ನಿವಾಸಿಯಾಗಿರುವ ಆನಂದ್ ವಿ.ಟಿ 2014-15 ನೇ ಬ್ಯಾಚ್ ನಲ್ಲಿ ಪೊಲೀಸ್ ತರಬೇತಿ ಮುಗಿಸಿದ್ದರು. ನಂತರ ಬೆಳ್ತಂಗಡಿ ಪೊಲೀಸ್ ಠಾಣೆ , ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆ, ನಕ್ಸಲ್ ನಿಗ್ರಹ ದಳದಲ್ಲಿ ಕರ್ತವ್ಯ ನಿರ್ವಹಿಸಿದ್ದು ಇದೀಗ ಬೆಳ್ತಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
- Advertisement -