Thursday, May 9, 2024
Homeಕರಾವಳಿದಕ್ಷಿಣಕನ್ನಡದಲ್ಲಿ ಬಸ್ ಸಂಚಾರ ನಿಷೇಧವಿದ್ದರೂ ಬೆಂಗಳೂರಿನಿಂದ ಆಗಮಿಸಿದ ಕೆಎಸ್ ಆರ್ಟಿಸಿ ಬಸ್: ಕೊಕ್ಕಡದಲ್ಲಿ ಬಸ್ ನ್ನು...

ದಕ್ಷಿಣಕನ್ನಡದಲ್ಲಿ ಬಸ್ ಸಂಚಾರ ನಿಷೇಧವಿದ್ದರೂ ಬೆಂಗಳೂರಿನಿಂದ ಆಗಮಿಸಿದ ಕೆಎಸ್ ಆರ್ಟಿಸಿ ಬಸ್: ಕೊಕ್ಕಡದಲ್ಲಿ ಬಸ್ ನ್ನು ತಡೆದ ಪೊಲೀಸರು

spot_img
- Advertisement -
- Advertisement -

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಸ್ ಸಂಚಾರ ನಿಷೇಧವಿದ್ದರೂ ಬೆಂಗಳೂರಿನಿಂದ  ಕೆಎಸ್ ಆರ್ ಟಿಸಿ ಬಸ್ ವೊಂದು ಆಗಮಿಸಿತ್ತು. ಈ ಬಸ್ಸನ್ನು ಕೊಕ್ಕಡದಲ್ಲಿ ಪೊಲೀಸರು ತಡೆದ ಘಟನೆ ನಡೆದಿದೆ ಅಲ್ಲದೇ ಬಸ್ ನ್ನು ವಾಪಾಸ್ ಬೆಂಗಳೂರಿಗೆ ಕಳುಹಿಸಿದ್ದಾರೆ.

ಬಸ್ ನಲ್ಲಿ ಮಹಿಳೆಯರು-ಮಕ್ಕಳು ಸೇರಿದಂತೆ 22 ಮಂದಿ ಪ್ರಯಾಣಿಕರಿದ್ದರು.  ಬಸ್ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿತ್ತು ಎನ್ನಲಾಗಿದೆ. ದಕ್ಷಿಣಕನ್ನಡ ಜಿಲ್ಲೆಗೆ ಪ್ರವೇಶ ನಿಷೇಧವಿದ್ದರೂ ಕೆ ಎಸ್ ಆರ್ ಟಿ ಸಿ ಬಸ್ ಹೊರಡಿಸಿತ್ತು. ಬಳಿಕ ಬಸ್ ನಲ್ಲಿದ್ದ ಪ್ರಯಾಣಿಕರು ವಾಪಾಸ್ ತೆರಳಿದರು ಎನ್ನಲಾಗಿದೆ.

- Advertisement -
spot_img

Latest News

error: Content is protected !!