- Advertisement -
- Advertisement -
ಬೆಂಗಳೂರು: ನೂತನ ಸಚಿವರ ಪ್ರಮಾಣವಚನದ ಬೆನ್ನಲ್ಲೇ ಖಾತೆಯನ್ನು ಹಂಚಿಕೆ ಮಾಡಲಾಗಿದೆ.
ಯಾರಿಗೆ ಯಾವ ಖಾತೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ…
- ಮುಖ್ಯಮಂತ್ರಿ ಸಿದ್ಧರಾಮಯ್ಯ – ವಾರ್ತಾ ಇಲಾಖೆ, ಹಣಕಾಸು, ಆಡಳಿತ ಸುಧಾರಣೆ ಹಾಗೂ ಹಂಚಿಕೆ ಮಾಡದಿರುವಂತ ಇತರೆ ಖಾತೆಗಳು
- ಡಾ.ಜಿ.ಪರಮೇಶ್ವರ್ – ಗೃಹ ಖಾತೆ
- ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ – ಬೆಂಗಳೂರು ಅಭಿವೃದ್ಧಿ ಮತ್ತು ಜಲಸಂಪನ್ಮೂಲ ಖಾತೆ
- ಕೆ.ಹೆಚ್ ಮುನಿಯಪ್ಪ – ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ
- ಎಂ.ಬಿ ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ
- ಜಮೀರ್ ಅಹ್ಮದ್ ಖಾನ್ – ವಕ್ಫ್ ಮತ್ತು ವಸತಿ ಖಾತೆ
- ಕೆ.ಜೆ ಜಾರ್ಜ್ – ಇಂಧನ ಖಾತೆ
- ರಾಮಲಿಂಗಾರೆಡ್ಡಿ – ಸಾರಿಗೆ
- ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ, ಬಿಟಿ ಖಾತೆ
- ಸತೀಶ್ ಜಾರಕಿಹೊಳಿ – ಲೋಕೋಪಯೋಗಿ ಖಾತೆ
- ಹೆಚ್ ಕೆ ಪಾಟೀಲ್ – ಕಾನೂನು ಮತ್ತು ಸಂಸದೀಯ ವ್ಯವಾಹರಗಳ ಖಾತೆ
- ಚೆಲುವರಾಯಸ್ವಾಮಿ – ಕೃಷಿ
- ಕೆ.ವೆಂಕಟೇಶ್ – ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ
- ಕೃಷ್ಣ ಭೈರೇಗೌಡ – ಕಂದಾಯ
- ಡಾ.ಹೆಚ್.ಸಿ ಮಹದೇವಪ್ಪ – ಸಮಾಜ ಕಲ್ಯಾಣ
- ಕೆ.ಎನ್ ರಾಜಣ್ಣ – ಸಹಕಾರ
- ಈಶ್ವರ್ ಖಂಡ್ರೆ – ಅರಣ್ಯ
- ದಿನೇಶ್ ಗುಂಡೂರಾವ್ – ಅರೋಗ್ಯ ಮತ್ತು ಕುಟುಂಬ ಕಲ್ಯಾಣ
- ಶಿವಾನಂದ ಪಾಟೀಲ್ – ಜವಳಿ ಮತ್ತು ಸಕ್ಕರೆ
- ಶರಣ ಬಸಪ್ಪ ದರ್ಶನಾಪೂರ- ಸಣ್ಣ ಕೈಗಾರಿಕೆ
- ಆರ್ ಬಿ ತಿಮ್ಮಾಪುರ- ಅಬಕಾರಿ ಮತ್ತು ಮುಜರಾಯಿ
- ಎಸ್ ಎಸ್ ಮಲ್ಲಿಕಾರ್ಜುನ – ಗಣಿಗಾರಿಕೆ ಮತ್ತು ತೋಟಗಾರಿಕೆ
- ಶಿವರಾಜ ತಂಡರಗಿ – ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ
- ಮಂಕಾಳೆ ವೈದ್ಯ- ಮೀನುಗಾರಿಕೆ
- ಡಾ.ಶರಣ ಪ್ರಕಾಶ್ ಪಾಟೀಲ್ – ಉನ್ನತ ಶಿಕ್ಷಣ
- ಲಕ್ಷ್ಮೀ ಹೆಬ್ಬಾಳ್ಕರ್ – ಮಹಿಳಾ ಮತ್ತು ಮಕ್ಕಳ ಕಲ್ಯಾಣ
- ರಹೀಂ ಖಾನ್ – ಪೌರಾಡಳಿತ
- ಸಂತೋಷ್ ಲಾಡ್ – ಕಾರ್ಮಿಕ ಖಾತೆ
- ಡಿ.ಸುಧಾಕರ್ – ಯೋಜನೆ ಮತ್ತು ಸಾಂಖಿಕ ಇಲಾಖೆ
- ಭೈರತಿ ಸುರೇಶ್ – ನಗರಾಭೀವೃದ್ಧಿ
- ಬೋಸರಾಜ್ – ಸಣ್ಣ ನೀರಾವರಿ
- ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
- ಡಾ.ಎಂ.ಪಿ ಸುಧಾಕರ್ – ವೈದ್ಯಕೀಯ ಶಿಕ್ಷಣ ಖಾತೆ
- ಬಿ.ನಾಗೇಂದ್ರ – ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ.
- Advertisement -