- Advertisement -
- Advertisement -
ಸುಳ್ಯ: ತಾಲೂಕಿನ ಕೊಡಿಯಾಲ ಗ್ರಾಮದ ರಾಮಕುಮೇರು ಎಂಬಲ್ಲಿ ವಿದ್ಯುತ್ ಶಾಕ್ ತಗುಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ನಡೆದಿದೆ.
ರಾಮಕುಮೇರು ದಿ. ಸೋಮಶೇಖರ ಕುಂದಲ್ಪಾಡಿ ಎಂಬವರ ಪುತ್ರ ನಿಶಾಂತ್ (17 ) ಮನೆಯ ಸಮೀಪದ ಮಾವಿನ ಮರದಿಂದ ಅಲ್ಯುಮಿನಿಯಂ ಗಳೆಯಿಂದ ಮಾವಿನ ಹಣ್ಣನ್ನು ಕೊಯ್ಯುತ್ತಿರುವಾಗ ಸಮೀಪವಿದ್ದ ವಿದ್ಯುತ್ ಲೈನ್ಗೆ ಗಳೆ ತಾಗಿ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಮೃತಪಟ್ಟನೆನ್ನಲಾಗಿದೆ.
ಈತ ಪಂಜ ಸರಕಾರಿ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ.
- Advertisement -