- Advertisement -
- Advertisement -
ಬೆಳ್ತಂಗಡಿ:ತಾಲೂಕಿನ ಹಿರಿಯ ಕಾಂಗ್ರೇಸ್ ಪಕ್ಷದ ಕಾರ್ಯಕರ್ತ ಬೆಳ್ತಂಗಡಿ ತಾಲೂಕು ಕಾಂಗ್ರೇಸ್ ಕಿಸಾನ್ ಘಟಕದ ಅಧ್ಯಕ್ಷ ರೆಖ್ಯಾ ಪ್ರಮೋದ್ ಕುಮಾರ್ ರೈ ಅವರು ಕಾಂಗ್ರಸ್ ಕಿಸಾನ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಕಾಂಗ್ರಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಕರ್ನಾಟಕ ಕಾಂಗ್ರಸ್ ಕಿಸಾನ್ ಘಟಕದ ಅಧ್ಯಕ್ಷ ಶ್ರೀ ಸಚ್ಚಿನ್ ಮೀಗಾ ಇವರಿಗೆ ತನ್ನ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.
- Advertisement -