- Advertisement -
- Advertisement -
ಕಡಬ : ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪ್ರಶಾಂತ್ ಕೋಟ್ಯಾನ್ ರಾಜೀನಾಮೆ ಸಲ್ಲಿಸಿದ್ದಾರೆ.
ತಮ್ಮ ಸೇವಾ ಅವಧಿಯಲ್ಲಿ ತಾಲೂಕಿನಲ್ಲಿ ಕೆಲ ಜನಪರ ಹೋರಾಟಗಳನ್ನು ಸಂಘಟಿಸಿದ್ದ ಇವರು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿರುವುದಾಗಿ ರಾಜ್ಯಾಧ್ಯಕ್ಷರಿಗೆ ಕಳುಹಿಸಿದ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
- Advertisement -