Friday, May 3, 2024
Homeಕರಾವಳಿಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ರೂಪಾಯಿ ಹಣ: ಬಹುಮಾನ ಘೋಷಿಸಿದ ಕಾಂಗ್ರೆಸ್...

ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ರೂಪಾಯಿ ಹಣ: ಬಹುಮಾನ ಘೋಷಿಸಿದ ಕಾಂಗ್ರೆಸ್ ನಾಯಕಿ

spot_img
- Advertisement -
- Advertisement -

 ಮಂಗಳೂರು: ಕೋಟಿ ಚೆನ್ನಯರಿಗೆ ಅವಮಾನ ಮಾಡಿದ ದಕ್ಷಿಣ ಕನ್ನಡ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ಕ್ಷಮೆಯಾಚಿಸದೇ ಇದ್ದರೆ ಅವರ ಮುಖಕ್ಕೆ ಮಸಿ ಬಳಿಯುವ ಬಿಲ್ಲವ ಯುವಕರಿಗೆ ಒಂದು ಲಕ್ಷ ರೂ. ನೀಡುವುದಾಗಿ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ನ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಅವರು, ಜಗದೀಶ್ ಅಧಿಕಾರಿಗೆ ಮಸಿ ಬಳಿದವರಿಗೆ 1 ಲಕ್ಷ ರೂ. ನೀಡುತ್ತೇನೆ ಎಂದು ತಿಳಿಸಿದ್ದಾರೆ. ಜನಾರ್ಧನ ಪೂಜಾರಿ ಹಾಗೂ ಬಿಲ್ಲವರ ಅರಾಧ್ಯ ದೈವ ಕೋಟಿ ಚೆನ್ನಯ್ಯರ ವಿರುದ್ಧ ಜಗದೀಶ್ ಅಧಿಕಾರಿ ಕೀಳಾಗಿ ಮಾತನಾಡಿದ್ದರು. ಹೀಗಾಗಿ ನಾಲ್ಕು ದಿನಗಳ ಒಳಗೆ ಅಧಿಕಾರಿ ಕ್ಷಮೆ ಯಾಚಿಸುವಂತೆ ಪ್ರತಿಭಾ ಆಗ್ರಹಿಸಿದ್ದಾರೆ.

- Advertisement -
spot_img

Latest News

error: Content is protected !!