Thursday, April 25, 2024
Homeಕರಾವಳಿಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಪತ್ತೆಗೆ 10 ಲಕ್ಷ ರೂ. ಬಹುಮಾನ ಘೋಷಿಸಿದ...

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಪತ್ತೆಗೆ 10 ಲಕ್ಷ ರೂ. ಬಹುಮಾನ ಘೋಷಿಸಿದ ಎನ್​ಐಎ

spot_img
- Advertisement -
- Advertisement -

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಅರೋಪಿಗಳ ಪತ್ತೆಗೆ ಎನ್‌ಐಎ ಬಹುಮಾನ ಘೋಷಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಡಾಜೆಯ ಕೊಡಾಜೆ ಅದ್ದ ಮಗ ಷರೀಫ್ ಮತ್ತು ನೆಕ್ಕಿಲಾಡಿಯ ಅಗ್ನಾಡಿ ಹೌಸ್​ನ ಅಬೂಬಕರ್ ಮಗ ಮಸೂದ್ ಕೆ.ಎ ಆರೋಪಿಗಳಾಗಿದ್ದು, ಇವರಿಬ್ಬರ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನವನ್ನು ಎನ್​ಐಎ ಘೋಷಿಸಿದೆ. ಬೆಂಗಳೂರಿನ ದೊಮ್ಮಲೂರು  ಬಳಿ ಇವರು NIAಯ SP ಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ.

- Advertisement -
spot_img

Latest News

error: Content is protected !!