- Advertisement -
- Advertisement -
ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳ ತನಿಖೆ ವೇಳೆ ಸ್ಫೋಟಕ ಸತ್ಯವೊಂದು ಬೆಳಕಿಗೆ ಬಂದಿದೆ.
ಸ್ಥಳೀಯ ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಈ ಕೃತ್ಯಕ್ಕೆ ಆರೋಪಿಗಳು ಸಂಚು ರೂಪಿಸಿದ್ದು ತನಿಖೆಯ ಮೂಲಕ ತಿಳಿದುಬಂದಿದೆ. ಪ್ರವೀಣ್ ನೆಟ್ಟಾರು ಕೊಲೆ ಸಂಬಂಧ ಎನ್ಐಎ ನಾಲ್ವರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದೆ. ಸದ್ಯ ಈ ಬಗ್ಗೆ ಎನ್ಐಎ ತಂಡ ತನಿಖೆ ಮುಂದುವರೆಸಿದೆ. ತನಿಖಾ ಸಮಯದಲ್ಲಿ ಬೆಳಕಿಗೆ ಬಂದ ಸಿಕ್ರೇಟ್ ನ ಎನ್ಐಎ ಎಫ್ಐಆರ್ ನಲ್ಲಿ ಉಲ್ಲೇಖಿಸಿದೆ..
- Advertisement -