Monday, May 6, 2024
Homeಕರಾವಳಿಬೆಳ್ತಂಗಡಿ; ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

ಬೆಳ್ತಂಗಡಿ; ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

spot_img
- Advertisement -
- Advertisement -

ಬೆಳ್ತಂಗಡಿ; ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ಪ್ರವೀಣ್ ಪೂಜಾರಿ ಕಾಂಗ್ರೆಸ್ ತೊರೆದು ನರೇಂದ್ರ ಮೋದಿಜಿ ಆಡಳಿತ ಮೆಚ್ಚಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಹಾಗೂ ಶಾಸಕರಾದ ಹರೀಶ್ ಪೂಂಜರವರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಕೊಯ್ಯೂರು ಶಕ್ತಿಕೇಂದ್ರ ಅಧ್ಯಕ್ಷರಾದ ತಾರಾನಾಥ ಗೌಡ, ಹಾ. ಉ. ಸಂಫದ ಅಧ್ಯಕ್ಷ ಪ್ರಮೋದ್ ಹಲೆಕ್ಕಿ, ಪಂಚಾಯತ್ ಸದಸ್ಯ ಗಿರೀಶ್ ಆಚಾರಿ ಬೂತ್ ಅಧ್ಯಕ್ಷ ಸುರೇಶ ನಾಯ್ಕ್, ವಿಶ್ವನಾಥ ಗಾಂಜಾಲು, ಯೋಗೀಶ್ ಪೂಜಾರಿ ಜೊತೆಗಿದ್ದರು.

- Advertisement -
spot_img

Latest News

error: Content is protected !!