- Advertisement -
- Advertisement -
ಪುತ್ತೂರು: ಪ್ರಗತಿ ಆಸ್ಪತ್ರೆಯಿಂದ ಪ್ರವೀಣ್ ಅವರ ಮೃತದೇಹವನ್ನು ಇದೀಗ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ.
ಇಂದು ಬೆಳಿಗ್ಗೆ 9 ಗಂಟೆಗೆ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ.ಪುತ್ತೂರಿನಿಂದ ಬೆಳ್ಳಾರೆಗೆ ಪ್ರವೀಣ್ ಮೃತದೇಹ ತೆಗೆದುಕೊಂಡು ಬಂದು ಬೆಳ್ಳಾರೆಯಿಂದ ಪ್ರವೀಣ್ ಹುಟ್ಟೂರು ನೆಟ್ಟಾರಿಗೆ ಮೆರವಣಿಗೆ ಮೂಲಕ ತೆರಳಲು ನಿರ್ಧರಿಸಲಾಗಿದೆ. ಹುಟ್ಟೂರು ನೆಟ್ಟಾರಿನಲ್ಲಿ ಅಂತ್ಯ ಸಂಸ್ಕಾರ ನಡೆಸಲು ತೀರ್ಮಾನ ಮಾಡಲಾಗಿದೆ.
- Advertisement -