Saturday, May 18, 2024
Homeಕರಾವಳಿಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘ ಇದರ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘ ಇದರ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ

spot_img
- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಇದರ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಜು.4ರಂದು ಬೆಳ್ತಂಗಡಿ ತಾ.ಪಂ ಸಭಾಂಗಣದಲ್ಲಿ ಜರುಗಿತು.

ಕಾಯ೯ಕ್ರಮವನ್ನು ಶಾಸಕ ಹರೀಶ್ ಪೂಂಜ ದೀಪ ಬೆಳಗಿಸಿ ಉದ್ಘಾಟಿಸಿದರು. ವಿಧಾನ ಪರಿಷತ್ ಶಾಸಕರುಗಳಾದ ಹರೀಶ್ ಕುಮಾರ್, ಪ್ರತಾಪ ಸಿಂಹ ನಾಯಕ್, ಅಭ್ಯಾಗತರಾಗಿ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಪತ್ರಕರ್ತರ ಸಂಘದ ಅಧ್ಯಕ್ಷ ಆಶ್ರಫ್ ಆಲಿಕುಂಞ ವಹಿಸಿದ್ದರು.

ಗ್ರಾಮೀಣ ಕಾಯ೯ದಶಿ೯ ಭುವನೇಶ್ ಗೇರುಕಟ್ಪೆ ಉಪಸ್ಥಿತರಿದ್ದರು. ಕಾಯ೯ದಶಿ೯ ಮನೋಹರ್ ಬಳೆಂಜ ಸ್ವಾಗತಿಸಿದರು. ಗಣೇಶ್ ಶಿಲಾ೯ಲು ಕಾಯ೯ಕ್ರಮವನ್ನು ನಿರೂಪಿಸಿದರು. ಕೋಶಾಧಿಕಾರಿ ಚೈತ್ರೇಶ್ ವಂದಿಸಿದರು. ಸಮಾರಂಭದಲ್ಲಿ ಪತ್ರಕರ್ತ ಮನೋಹರ್ ದಂಪತಿ ಪುತ್ರಿ ಧೃತಿ ಇವರ ಹೆಸರಿನಲ್ಲಿ 3 ಮಕ್ಕಳ ವೈದ್ಯಕೀಯ ಚಿಕಿತ್ಸೆ ಗೆ.ತಲಾ ರೂ. 10 ಸಾವಿರ ಆದಂತೆ ಚೆಕ್ ವಿತರಿಸಲಾಯಿತು.

- Advertisement -
spot_img

Latest News

error: Content is protected !!