Monday, April 29, 2024
Homeಕರಾವಳಿಮೇ 3 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಧಾನಿ ಮೋದಿ ಆಗಮನ

ಮೇ 3 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಧಾನಿ ಮೋದಿ ಆಗಮನ

spot_img
- Advertisement -
- Advertisement -

ಮಂಗಳೂರು: ಪ್ರಧಾನಿ ಮೋದಿ ಮೇ 3 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್‌ ಮೂಡುಬಿದಿರೆ ತಿಳಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಮೋದಿ ಆಗಮನದ ಹಿನ್ನೆಲೆಯಲ್ಲಿ  ಮುಲ್ಕಿಯ ಬಳಿ ವಿಶಾಲ ಮೈದಾನದಲ್ಲಿ ಬೃಹತ್‌ ಸಮಾವೇಶಕ್ಕೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದ್ರು. ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಮೋದಿಯ ಈ ಸಮಾವೇಶ ಯಶಸ್ವಿಯಾಗಿ ಹೊಸ ದಾಖಲೆ ಸೃಷ್ಟಿಸಲಿದೆ ಎಂದರು.

- Advertisement -
spot_img

Latest News

error: Content is protected !!