Monday, May 6, 2024
Homeಕರಾವಳಿಯಕ್ಷರಂಗದ ಭೀಷ್ಮ ಬಲಿಪ ನಾರಾಯಣ ಭಾಗವತ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಯಕ್ಷರಂಗದ ಭೀಷ್ಮ ಬಲಿಪ ನಾರಾಯಣ ಭಾಗವತ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

spot_img
- Advertisement -
- Advertisement -
ಮಂಗಳೂರು; ಯಕ್ಷರಂಗದ ಭೀಷ್ಮ ಬಲಿಪ ನಾರಾಯಣ ಭಾಗವತ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. 

ಬಲಿಪ ನಾರಾಯಣ ಭಾಗವತರು ಸಾಂಸ್ಕೃತಿಕ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರು ಯಕ್ಷಗಾನ ಹಿನ್ನೆಲೆ ಗಾಯನಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಮತ್ತು ಅವರ ಅನುಕರಣೀಯ ಶೈಲಿಯಿಂದ ಜನರ ಮೆಚ್ಚುಗೆ ಪಡೆದರು. ಅವರ ಕಲಾ ಸೇವೆಯನ್ನು ಮುಂದಿನ ಪೀಳಿಗೆಯವರು ಮೆಚ್ಚುತ್ತಾರೆ. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ಸಂತಾಪ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

- Advertisement -
spot_img

Latest News

error: Content is protected !!