Friday, May 17, 2024
Homeತಾಜಾ ಸುದ್ದಿಕಾರಾಗೃಹದಲ್ಲೇ ಆತ್ಮಹತ್ಯೆಗೆ ಶರಣಾದ ಖೈದಿ!..

ಕಾರಾಗೃಹದಲ್ಲೇ ಆತ್ಮಹತ್ಯೆಗೆ ಶರಣಾದ ಖೈದಿ!..

spot_img
- Advertisement -
- Advertisement -

ಶಿವಮೊಗ್ಗ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಶಿಕ್ಷಾ ಬಂಧಿ ಖೈದಿ ಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ
ಸಾಗರ ಎಸ್.ಎಸ್ ಕಾಲೊನಿಯ ನಿವಾಸಿ ಮಂಜುನಾಥ್(33) ಎಂಬಾತ ಆತ್ಮಹತ್ಯೆಗೆ ಶರಣಾದ ಕೈದಿಯಾಗಿದ್ದು, ಜೈಲಿನ ತುಂಗಾ ವಿಭಾಗದ ರೂಂ ನಂಬರ್ 35 ರ ಶೌಚಾಲಯದಲ್ಲಿ ಟವಲ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದನು. ಜೈಲು ಸಿಬ್ಬಂದಿಗಳು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮಂಜು ಸಾವನ್ನಪ್ಪಿದ್ದಾನೆ.

- Advertisement -
spot_img

Latest News

error: Content is protected !!