Sunday, May 19, 2024
Homeತಾಜಾ ಸುದ್ದಿಜ್ಞಾಪಕ ಪತ್ರ ಸಲ್ಲಿಸಲು ಹೊರಟಿದ್ದ ಪ್ರಿಯಾಂಕಾ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು!..

ಜ್ಞಾಪಕ ಪತ್ರ ಸಲ್ಲಿಸಲು ಹೊರಟಿದ್ದ ಪ್ರಿಯಾಂಕಾ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು!..

spot_img
- Advertisement -
- Advertisement -

ನವದೆಹಲಿ: ಸರ್ಕಾರದ ಕೃಷಿ ನೀತಿ ವಿರೋಧಿಸಿ ರೈತರ ಪ್ರತಿಭಟನೆ ಮುಗಿಲು ಮುಟ್ಟಿದೆ. ಇದರ ಬೆನ್ನಲ್ಲೆ ಮಧ್ಯಸ್ಥಿಕೆ ವಹಿಸುವುದಾಗಿ 2 ಕೋಟಿ ಹಸ್ತಾಕ್ಷರಗಳನ್ನೊಳಗೊಂಡ ಜ್ಞಾಪಕ ಪತ್ರವನ್ನು ಸಲ್ಲಿಸಲು ಹೊರಟಿದ್ದ ಪ್ರಿಯಾಂಕಾ ಗಾಂಧಿ ಹಾಗೂ ಹಲವು ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ.

ರಾಷ್ಟ್ರಪತಿಗಳಿಗೆ 2 ಕೋಟಿ ಹಸ್ತಾಕ್ಷರಗಳನ್ನೊಳಗೊಂಡ ಜ್ಞಾಪಕ ಪತ್ರವನ್ನು ಸಲ್ಲಿಸಲು ವಿಜಯ್ ಚೌಕ್ ನಿಂದ ರಾಷ್ಟ್ರಪತಿ ಭವನಕ್ಕೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಮೆರವಣಿಗೆ ಹೊರಟಿದ್ದರು. ಈವೇಳೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

- Advertisement -
spot_img

Latest News

error: Content is protected !!