Monday, May 13, 2024
Homeಕರಾವಳಿಬಂಟ್ವಾಳ: ಕಾಡಿನಲ್ಲಿ ಉರುಳಿಗೆ ಬಿದ್ದ ಚಿರತೆಯ ರಕ್ಷಣೆ

ಬಂಟ್ವಾಳ: ಕಾಡಿನಲ್ಲಿ ಉರುಳಿಗೆ ಬಿದ್ದ ಚಿರತೆಯ ರಕ್ಷಣೆ

spot_img
- Advertisement -
- Advertisement -

ಬಂಟ್ವಾಳ: ಕಾಡಿನಲ್ಲಿ ಉರುಳಿಗೆ ಬಿದ್ದು ಜೀವನ್ಮರಣ ಹೋರಾಟದಲ್ಲಿದ್ದ ಚಿರತೆಯೊಂದನ್ನು ಸ್ಥಳೀಯರ ಸಹಕಾರದೊಂದಿಗೆ ಅರಣ್ಯ ಇಲಾಖೆಯವರು ರಕ್ಷಿಸಿದ ಘಟನೆ ಅಲ್ಲಿಪಾದೆ ಸಮೀಪದ ದೇವಶ್ಯಪಡೂರು ಗ್ರಾಮದ ಬೀಜಪ್ಪಾಡಿ ಎಂಬಲ್ಲಿ ನಡೆದಿದೆ.

ಯಾರೋ ಇಟ್ಟಿದ್ದ ಉರುಳಿಗೆ ಸುಮಾರು 6 ವರ್ಷ ಪ್ರಾಯದ ಗಂಡು ಚಿರತೆಯೊಂದು ಬಿದ್ದಿರುವುದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ . ಕೂಡಲೇ ಸ್ಥಳಕ್ಕೆ ಬಂದ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಅವರು ಇಲಾಖೆಯ ಸಿಬ್ಬಂದಿಗಳು ಹಾಗೂ ಸ್ಥಳೀಯರ ಸಹಕಾರದೊಂದಿಗೆ ಚಿರತೆಯನ್ನು ರಕ್ಷಿಸಿದ್ದಾರೆ .

ಸದ್ಯ ಚಿರತೆಯನ್ನು ಪಿಲಿಕುಳ ನಿಸರ್ಗದಾಮಕ್ಕೆ ಹಸ್ತಾಂತರ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

- Advertisement -
spot_img

Latest News

error: Content is protected !!