Tuesday, July 1, 2025
Homeತಾಜಾ ಸುದ್ದಿಕೃಷಿ ಕಾನೂನು ವಿರೋಧಿಸಿ ಪ್ರತಿಭಟನೆ -ಮೃತಪಟ್ಟ ರೈತರ ಗೌರವಾರ್ಥ ಇಂದು ಶೋಕದಿನ

ಕೃಷಿ ಕಾನೂನು ವಿರೋಧಿಸಿ ಪ್ರತಿಭಟನೆ -ಮೃತಪಟ್ಟ ರೈತರ ಗೌರವಾರ್ಥ ಇಂದು ಶೋಕದಿನ

spot_img
- Advertisement -
- Advertisement -

ನವದೆಹಲಿ: ಹಲವು ದಿನಗಳಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದೆ.ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ನವೆಂಬರ್ 26 ರಿಂದ ದೆಹಲಿಯ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆ ನಡೆಸುತ್ತಿರುವ ವೇಳೆ ಮೃತಪಟ್ಟ ರೈತರ ಗೌರವಾರ್ಥ ಇಂದು ಶೋಕದಿನ ಆಚರಣೆ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ.ಸಿಂಘ ಗಡಿಯಲ್ಲಿ 32 ಕ್ಕೂ ಹೆಚ್ಚು ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಮೃತಪಟ್ಟ ರೈತರ ಗೌರವಾರ್ಥ ಶೋಕ ದಿನ ಆಚರಣೆ ನಡೆಸಲು ನಿರ್ಧರಿಸಲಾಗಿದೆ.

- Advertisement -
spot_img

Latest News

error: Content is protected !!