Wednesday, June 3, 2026
HomeUncategorizedಉಪ್ಪಿನಂಗಡಿಯಲ್ಲಿ ಹಿಜಾಬ್ ಪ್ರಕರಣದ  ತೀರ್ಪು ವಿರೋಧಿಸಿ ಪ್ರತಿಭಟನೆ

ಉಪ್ಪಿನಂಗಡಿಯಲ್ಲಿ ಹಿಜಾಬ್ ಪ್ರಕರಣದ  ತೀರ್ಪು ವಿರೋಧಿಸಿ ಪ್ರತಿಭಟನೆ

- Advertisement -
- Advertisement -

ಉಪ್ಪಿನಂಗಡಿ: ಹಿಜಾಬ್ ಪ್ರಕರಣದ ಕುರಿತು ಹೈಕೋರ್ಟ್ ತೀರ್ಪು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಇದೇ ವೇಳೆ ಪ್ರತಿಭಟನಾಕಾರರು ಹೈಕೋರ್ಟ್ ತೀರ್ಪನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದರು.

- Advertisement -

Latest News

error: Content is protected !!