- Advertisement -
- Advertisement -
ಮಂಗಳೂರು: ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪ್ರತಿಭಟನೆ ನಡೆದಿತ್ತು.ಇದೀಗ ನ.20 ರಂದು ಈ ಪ್ರಕರಣದ ಆರೋಪಿ ಪತ್ತೆಯ ಬೇಡಿಕೆಗಾಗಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ ನಡೆಯಲಿದೆ.
‘ಉಪವಾಸ ಸತ್ಯಾಗ್ರಹ’ ನಡೆಸಲು ನಿರ್ಧರಿಸಿದೆ. ಈ ಪ್ರತಿಭಟನೆ ಮಂಗಳೂರು ಘಟಕ ಮಿನಿ ವಿಧಾನ ಸೌಧ ಎದುರುಗಡೆ ನಡೆಯಲಿದೆ.
ಬೆಳಗ್ಗೆ 9.30ರಿಂದ ನಡೆಯುಲಿದೆ. ಇದರಲ್ಲಿ ಸಂತ್ರಸ್ತ ಯುವತಿಯು ಭಾಗಿಯಾಗಲಿದ್ದಾಳೆ ಎಂದು ಪ್ರಕಟಣೆ ತಿಳಿಸಿದೆ. ಸದ್ಯ ಆರೋಪಿ ವಿದೇಶಕ್ಕೆ ತೆರಳದಂತೆ ಪೊಲೀಸ್ ಇಲಾಖೆ ಲುಕ್ಔಟ್ ನೋಟಿಸ್ ಜಾರಿ ಮಾಡಿದೆ.
- Advertisement -